
ಎಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು !!!ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನ ನೀಡಿರುವ ವಿಷಯ ಕೇಂದ್ರ ಸರ್ಕಾರ ಇಂದು ಸಂಜೆ ಪ್ರಕಟಿಸಿದೆ. ಇಲ್ಲಿಯವರೆಗೆ ಸಂಸ್ಕೃತ ಮತ್ತು ತಮಿಳು ಭಾಷೆಗೆ ಸೀಮಿತವಾಗಿದ್ದ ಆ ಗೌರವ, ಈಗ ಕನ್ನಡ ಮತ್ತು ತೆಲುಗು ಭಾಷೆಗಳಿಗೆ ಲಭಿಸಿದೆ. ಈಗಾಗಲೇ ಕರ್ನಾಟಕದಾದ್ಯಂತ ಸಂಭ್ರಮದ ವಾತಾವರಣ ಶುರುವಾಗಿದೆ. 53ನೇ ರಾಜ್ಯೋತ್ಸವ ಆಚರಿಸುತ್ತಿರುವ ಕನ್ನಡಿಗರಿಗೆ ಹೆಚ್ಚಿನ ಸಂತೋಷವಾಗಿದೆ, ಎಲ್ಲೆಲ್ಲೂ ಹಬ್ಬದ ವಾತಾವರಣ ಕಂಡಿದೆಯಂತೆ.ಸುದ್ಧಿ ಓದಿ...